“ಶೂರ್ಪನಖಿ” ಪದ ಬಳಕೆ ಪ್ರಧಾನಿ ವಿರುದ್ಧ ಮಾನನಷ್ಟ ಮೊಕದ್ದಮೆ

ಮಂಗಳೂರು : 2018 ರ ಸಂಸತ್ ಅಧಿವೇಶನದ ವೇಳೆ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ” ಶೂರ್ಪನಖಿ ” ಎಂದು ಸಂಭೋಧಿಸಿದ್ದರು. ಆ ಹಿನ್ನಲೆಯಲ್ಲಿ ಪ್ರಧಾನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲುಸುವುದಾಗಿ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ ಟ್ವೀಟ್ ಮಾಡಿದ್ದಾರೆ. ನ್ಯಾಯಾಲಯಗಳು ಎಷ್ಟು ತ್ವರಿತವಾಗಿ ವಿಚಾರಣೆ ನಡೆಸುತ್ತದೆ ನೋಡೋಣ ಎಂದು ಹೇಳಿರುವ ಅವರು ಶೂರ್ಪನಖಿ ಎಂದು ಕರೆದಿರುವ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here