ನಿಯಮ ಉಲ್ಲಂಘಸಿ ಹಣ ಸಾಗಾಟ – 4.75 ಕೋಟಿ ಸೀಜ್ 

ಮಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 4.75 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ.

ಅಲ್ಲದೆ ರೈಟರ್ಸ್ ಕಂಪೆನಿಗೆ ಸೇರಿದ ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಆರ್‌ಬಿಐ ಮಾರ್ಗಸೂಚಿಯನ್ನು ಪಾಲಿಸದೆ ನಿಯಮ ಉಲ್ಲಂಘಿಸಿ ಹಣ ಸಾಗಿಸುತ್ತಿದ್ದ ಕಾರಣ ವಾಹನ ಮತ್ತು ಹಣವನ್ನು ವಶಕ್ಕೆ ಪಡೆಯಲಾಗಿದೆ. ಆರ್‌ಬಿಐ ಮಾರ್ಗಸೂಚಿಮೀರಿ ಹಲವು ಬ್ಯಾಂಕುಗಳ ಹಣವನ್ನು ಎಟಿಎಂ ವಾಹನದಲ್ಲಿ ಸಾಗಿಸಲಾಗುತ್ತಿತ್ತು.

LEAVE A REPLY

Please enter your comment!
Please enter your name here