ಕುತ್ತಾರು-ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ರಚಿತಾ ರಾಮ್

ಮಂಗಳೂರು: ಕನ್ನಡದ ಖ್ಯಾತ ಚಿತ್ರನಟಿ ರಚಿತಾರಾಮ್ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸ್ನೇಹಿತರು ಕೊರಗಜ್ಜನ ಕಾರಣಿಕದ ಬಗ್ಗೆ ಹೇಳಿದಾಗ ಇಲ್ಲಿಗೆ ಬರಬೇಕೆಂದುಕೊಂಡಿದ್ದೆ. ಈಗ ಸಮಯ ಕೂಡಿ ಬಂದಿದೆ. ನನ್ನ ಮುಂದಿನ ಚಿತ್ರ ಮ್ಯಾಟ್ನಿ ಮತ್ತು ಬ್ಯಾಡ್‌ ನ್ಯೂನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿರುವುದಾಗಿ ರಚಿತರಾಮ್ ಹೇಳಿದ್ದಾರೆ. ಇದೇ ವೇಳೆ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here