ಬಂಟ್ವಾಳ ಗೂಡಿನಬಳಿ: ನೇಣು ಬಿಗಿದು ಯುವಕನ ಆತ್ಮಹತ್ಯೆ

ಮೃತ ಯುವಕನನ್ನು ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆ ಮೋನು ಎಂಬವರ ಪುತ್ರ ಜಾಫರ್ (24)‌ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್‌ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವಕ ತಂದೆ ತಾಯಿ ಸೇರಿದಂತೆ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

 

LEAVE A REPLY

Please enter your comment!
Please enter your name here