ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಪ್ರಧಾನ

ಮಂಗಳೂರು (ಶಿವಮೊಗ್ಗ): ರೈತನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯ ನಿರ್ಧರಿಸಿದೆ.

ವಿಶ್ವವಿದ್ಯಾಲಯದ ಕುಲಪತಿ ಡಾಕ್ಟರ್ ಆರ್ ಸಿ ಜಗದೀಶ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜುಲೈ 21 ರಂದು ನಡೆಯುವ ವಿವಿಯ ಎಂಟನೇ ಘಟಿಕೋತ್ಸವದಲ್ಲಿ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ಜಗದೀಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here