ಕಸಾಯಿಖಾನೆಯಿಂದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಕಸಾಯಿಖಾನೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಬಗ್ಗೆ ವರದಿಯಾಗಿದೆ.

ಸುರತ್ಕಲ್ ನಲ್ಲಿ ಕಸಾಯಿಖಾನೆಯೊಂದರಲ್ಲಿ ಬಕ್ರೀದ್ ವಧೆಗಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ್ದಾರೆ. ಸದ್ಯ ಗೋವುಗಳ ರಕ್ಷಣಾ ಕಾರ್ಯ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here