ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು/ಬೆಂಗಳೂರು: ಮೈಸೂರು ಕೆ.ಆರ್.ನಗರದ ಮಹಿಳೆ ಅಪಹರಣದ ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ‌ ಅವರಿಗೆ ಇಂದು ಹೈಕೋರ್ಟ್ ನ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here