ತಡೆಗೋಡೆ ಕುಸಿದು ಬಾಲಕ ಮೃತ್ಯು

ಮಂಗಳೂರು:‌ ಭಾರೀ ಮಳೆಯಿಂದ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ಜೋಕಟ್ಟೆಯಲ್ಲಿ ಜು.25ರಂದು ಮುಂಜಾನೆ ನಡೆದಿದೆ.

ಗಾಳಿ-ಮಳೆಗೆ ಮನೆಯೊಂದರ ಮೇಲೆ ಧರೆ ಕುಸಿದು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟಿದ್ದಾನೆ.ಬಾಲಕ ಅತಿಥಿಯಾಗಿ ಮನೆಗೆ ಬಂದಿದ್ದ ಎನ್ನಲಾಗಿದೆ.

LEAVE A REPLY

Please enter your comment!
Please enter your name here