ಆ.6ರವರೆಗೆ ಮುಂದುವರಿಯಲಿದೆ ಮಳೆ-ದ.ಕ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ  ಅನಾಹುತಗಳನ್ನು ಸೃಷ್ಟಿಸಿದೆ. ಈ ನಡುವೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆಗಸ್ಟ್ 6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆಯಲಿದೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇದರೊಂದಿಗೆ ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

LEAVE A REPLY

Please enter your comment!
Please enter your name here