ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ-ವಿಶ್ವಸಂಸ್ಥೆ ಬಾಂಗ್ಲಾ ದಂಗೆ ತಡೆಯಲಿ- ರಾಜಶೇಖರಾನಂದ ಸ್ವಾಮೀಜಿ

ಮಂಗಳೂರು: ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತೇವೆ. ಕೇಂದ್ರ ಸರಕಾರ ತತ್‌ಕ್ಷಣ ಅಲ್ಲಿರುವ ನಿರಾಶ್ರಿತ ಹಿಂದೂಗಳಿಗೆ ಪುನರ್ವಸತಿ ಕಲ್ಪಿಸುವ ಜತೆಗೆ ಯಾವುದೇ ಕಾರಣಕ್ಕೂ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯದಂತೆ ನೋಡಿಕೊಳ್ಳುವಂತೆ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಬೇಕು. ಆ ಮೂಲಕವಾಗಿ ವಿಶ್ವಸಂಸ್ಥೆ ಮಧ್ಯ ಪ್ರವೇಶ ಮಾಡಿ ಬಾಂಗ್ಲಾ ದಂಗೆಯನ್ನು ತಡೆಯಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here