ಕಾಡಾನೆ ಸೆರೆಗೆ ಕಾರ್ಯಾಚರಣೆ ವೇಳೆ ಆನೆ ಸಾವು

ಮಡಿಕೇರಿ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಸಂದರ್ಭದಲ್ಲಿ ಕಾಡಾನೆಯೊಂದು ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಆತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಕಾಫಿ ತೋಟದಲ್ಲಿ ಸೆರೆ ಸಿಕ್ಕ 20 ವರ್ಷದ ಕಾಡಾನೆಯನ್ನು ಸಾಕಾನೆಗಳ ಸಹಾಯದಿಂದ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here