ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ರೂಹಿ

ಮಂಗಳೂರು: 2022 ರ ನವೆಂಬರ್‌ನಲ್ಲಿ ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆಯು(ಐಸಿಎಐ) ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಮಂಗಳೂರಿನ ರೂಹಿ ಎಂ ಎಚ್‌ ತೇರ್ಗಡೆಯಾಗಿದ್ದಾರೆ.

ಶ್ರೀರಾಮೂಲು ನಾಯ್ಡು ಅವರ ಬಳಿ ತರಬೇತಿ ಪಡೆದಿದ್ದ ರೂಹಿ ಪಾಂಡೇಶ್ವರ ನಿವಾಸಿ ಎಂ ಎಚ್ ಶರೀಫ್‌ ‌ ಮತ್ತು ರಝಿಯಾ ದಂಪತಿಯ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here