ಮಂಗಳೂರು: 2022 ರ ನವೆಂಬರ್ನಲ್ಲಿ ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆಯು(ಐಸಿಎಐ) ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಮಂಗಳೂರಿನ ರೂಹಿ ಎಂ ಎಚ್ ತೇರ್ಗಡೆಯಾಗಿದ್ದಾರೆ.
ಶ್ರೀರಾಮೂಲು ನಾಯ್ಡು ಅವರ ಬಳಿ ತರಬೇತಿ ಪಡೆದಿದ್ದ ರೂಹಿ ಪಾಂಡೇಶ್ವರ ನಿವಾಸಿ ಎಂ ಎಚ್ ಶರೀಫ್ ಮತ್ತು ರಝಿಯಾ ದಂಪತಿಯ ಪುತ್ರಿಯಾಗಿದ್ದಾರೆ.