“ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು” – ಮೋಹನ್ ಭಾಗವತ್

ನವದೆಹಲಿ: ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಪುರೋಹಿತರು ಜಾತಿ ಮತ್ತು ಸಮುದಾಯವನ್ನು ಸೃಷ್ಟಿಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಸಮಾಜದಲ್ಲಿನ ಪಂಥೀಯತೆಯ ಲಾಭವನ್ನು ಇತರರು ಪಡೆದಿದ್ದಾರೆ ಮತ್ತು ಇದರ ನಂತರ ದೇಶದಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಶಿರೋಮಣಿ ರೋಹಿದಾಸ್ ಅವರ 647 ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್ ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ,ಅಭಿಪ್ರಾಯಗಳು ಮಾತ್ರ ವಿಭಿನ್ನವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here