ಮಾ.7 , 8ರ ಸಭೆ ಬಳಿಕ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹಾಸನ: ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಭ್ಯರ್ಥಿಗಳ ಟಿಕೇಟ್‌ ಹಂಚಿಕೆ ವಿಚಾರವಾಗಿ ಮಾ.7 ಮತ್ತು 8ರಂದು ಸ್ಕ್ರೀನಿಂಗ್ ಸಮಿತಿ ‌ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಅರಕಲಗೂಡು ಜೆಡಿಎಸ್‌ ಶಾಸಕ ಎ ಟಿ ರಾಮಸ್ವಾಮಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷ ಸೇರಲಿದ್ದು, ಹಾಸನದ ಜೆಡಿಎಸ್‌ ಮುಖಂಡ ಎಚ್‌ ಪಿ ಸ್ವರೂಪ್‌ ಜೊತೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ನಿರ್ಧಾರ ತಿಳಿಸಲಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ. 

LEAVE A REPLY

Please enter your comment!
Please enter your name here