ಅಪಘಾತರಾಜ್ಯ ಸುದ್ದಿರಾಷ್ಟ್ರೀಯರಾಷ್ಟ್ರೀಯ ಸುದ್ದಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ – ಆಸ್ಪತ್ರೆಯಿಂದ ಬಿಡುಗಡೆ By suddimlr - March 6, 2023 FacebookTwitterPinterestWhatsApp ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ಪೂರ್ಣ ಗುಣಮುಖನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಶಾರಿಕ್ ನನ್ನು ಎನ್ ಐ ಎ ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ.