ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿ ಶಾರಿಕ್‌ – ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿ ಶಾರಿಕ್‌ ಪೂರ್ಣ ಗುಣಮುಖನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆಸ್ಪತ್ರೆಯಿಂದ  ಬಿಡುಗಡೆಯಾಗಿರುವ ಶಾರಿಕ್‌ ನನ್ನು ಎನ್‌ ಐ ಎ ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here