ಸಕ್ಕರೆ ನಾಡಲ್ಲಿ ಮೋದಿ ರೋಡ್‌ ಶೋ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆಗಾಗಿ ನಗರದ ಪಿಇಎಸ್ ಕಾಲೇಜು ಹೆಲಿಪ್ಯಾಡ್‌ ಗೆ ಬಂದಿಳಿದ ಪ್ರಧಾನಿ ಮೋದಿ ಅವರು ಪ್ರವಾಸಿಮಂದಿರ ವೃತ್ತದಿಂದ  ರೋಡ್‌ಶೋನಲ್ಲಿ ಭಾಗವಹಿಸಿದ್ದಾರೆ. ರೋಡ್‌ಶೋ ಬಳಿಕ ಹನಕೆರೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಮಾಡಲಿರುವ ಮೋದಿ, ಮೈಸೂರು-ಕುಶಾಲನಗರ ನಡುವಿನ ನಾಲ್ಕು ಪಥಗಳ 92 ಕಿ.ಮೀ. ಉದ್ದದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here