ದ ಕ ಪೊಲೀಸ್ ಇಲಾಖೆಯ 3 ಮಂದಿಗೆ ಮುಖ್ಯ ಮಂತ್ರಿ ಪದಕ

ಮಂಗಳೂರು: ದ ಕ ಜಿಲ್ಲಾ ಪೊಲೀಸ್ ಇಲಾಖೆಯ 3 ಮಂದಿ ಅಧಿಕಾರಿಗಳು 2022 ನೇ ಸಾಲಿನ ಮುಖ್ಯ ಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ನ ಪೊಲೀಸ್ ಇನ್ಸ್ಪೆಕ್ಟರ್ ಪದ್ಮಯ ರಾಣೆ, ವಿಟ್ಲ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜ್ ಎಚ್ ಇ ಮತ್ತು ಪುತ್ತೂರು ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೆ ಪರಮೇಶ್ವರ್ ಅವರಿಗೆ ರಾಜ್ಯ ಸರಕಾರದ ಮುಖ್ಯ ಮಂತ್ರಿ ಪದಕ ಘೋಷಣೆಯಾಗಿದೆ.

LEAVE A REPLY

Please enter your comment!
Please enter your name here