ಜಿಲ್ಲಾ ಕಾರಾಗೃಹದಲ್ಲಿ ದಿಢೀರ್‌ ತಪಾಸಣೆ

ಮಂಗಳೂರು: ದಿಢೀರನೇ ಬಂದ ಸುಮಾರು 250ಕ್ಕೂ ಹೆಚ್ಚು ಪೊಲೀಸರು ದ.ಕ ಜಿಲ್ಲಾ ಕಾರಾಗೃಹದಲ್ಲಿ ಎ.2 ರಂದು ತಪಾಸಣೆ ನಡೆಸಿದ್ದಾರೆ. ಚುನಾವಣೆ ಹಿನ್ನಲೆಯಲ್ಲಿ ಈ ತಪಾಸಣೆ ನಡೆಸಲಾಗಿದೆ.

ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆಯಲ್ಲಿ ಭಾಗವಹಿಸಿದ್ದರು. ತಪಾಸಣೆ ವೇಳೆ ಬೀಡಿ, ಸಿಗರೇಟು ಹೊರತು ಪಡಿಸಿ ಬೇರೇನು ಸಿಕ್ಕಿಲ್ಲ ಎನ್ನಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here