ಚಾನಲ್ ಮೇಲಿನ ನಿರ್ಬಂಧ ತೆರವುಗೊಳಿಸಿದ ಸುಪ್ರೀಂಕೋರ್ಟ್

ಮಂಗಳೂರು: ಮಲಯಾಳಂ ಸುದ್ದಿವಾಹಿನಿ ಮೀಡಿಯಂ ವನ್ ಮೇಲೆ ಕೇಂದ್ರ ಸರಕಾರ ವಿಧಿಸಿದ್ದ ನಿಷೇಧವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.

ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ರಾಷ್ಟ್ರೀಯ ಭದ್ರತೆಯ ಕಾರಣ ನೀಡಿ ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟು ತೀರ್ಪಿನಲ್ಲಿ ಉಲ್ಲೇಖಿಸಿದೆ. ಚಾನಲ್ ನಡೆಸುತ್ತಿರುವ ಮಾಧ್ಯಮಂ ಬ್ರಾಡ್ ಕಾಸ್ಟಿಂಗ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ.

LEAVE A REPLY

Please enter your comment!
Please enter your name here