ಹಿಂದುತ್ವವೊಂದೇ ಮಂತ್ರ – ಎರಡು ದಿನಗಳಲ್ಲಿ ಕಾರ್ಯತಂತ್ರ – ಪುತ್ತಿಲ

ಮಂಗಳೂರು: ಹಿಂದೂ ಸಂಘಟನೆಗಳ ಮುಂದಾಳು ಪ್ರಭಾವಿ ಯುವ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಎ.12ರಂದು ಬೆಂಬಲಗರ ಸಭೆ ನಡೆಯಿತು. ಮುಂದಿನ ನಡೆಯ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. 

 

 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here