ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ಅಧ್ಯಕ್ಷರ ಸ್ಪರ್ಧೆ

ಮಂಗಳೂರು (ಪುತ್ತೂರು): ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್ ತೊರೆದು ಮೊನ್ನೆಯಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡ ದಿವ್ಯ ಪ್ರಭಾ ಚಿಲ್ತಡ್ಕ ಅವರಿಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಕಲ್ಲೇಗ ಸಮುದಾಯದ ಮುಖಂಡರ, ಕಾರ್ಯಕರ್ತರ, ಹಿತೈಷಿಗಳ ಜೊತೆ ಮಾತುಕತೆ ನಡೆಸಿ ಏಪ್ರಿಲ್ 17 ಅಥವಾ 18ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here