ಅರುಣ್‌ಕುಮಾರ್‌ ಪುತ್ತಿಲ ನಾಮಪತ್ರ ಸಲ್ಲಿಕೆ- ಮೆರವಣಿಗೆ

ಮಂಗಳೂರು (ಪುತ್ತೂರು): ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಯುವ ಫೈರ್ ಬ್ರ್ಯಾಂಡ್ ನಾಯಕ ಅರುಣ್ ಕುಮಾರ್ ಪುತ್ತಿಲ ಸಾವಿರಾರು ಬೆಂಬಲಿಗರೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ದರ್ಬೆಯಿಂದ ಪ್ರಮುಖ ರಸ್ತೆಯಲ್ಲಿ ಬಸ್ ನಿಲ್ದಾಣದವರೆಗೆ ಬಂದು, ಕೋರ್ಟ್ ರಸ್ತೆ ಮೂಲಕ ಮಿನಿ ವಿಧಾನಸೌದದವರೆಗೆ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here