ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ – ನಾಳೆ ನಾಮಪತ್ರ ಸಲ್ಲಿಕೆ

ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉದ್ಯಮಿ ಕೊಡುಗೆ ಇದ್ದಾನೆ ಎಂದೇ ಖ್ಯಾತರಾಗಿರುವ ವಿನಾಯತ್ ಅಲಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ದೆಹಲಿಯಲ್ಲಿರುವ ಹಿನ್ನಲೆಯಲ್ಲಿ ಬಿ ಫಾರಂ ನೊಂದಿಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದು ಸಹಸ್ರಾರು ಸಂಖ್ಯೆ ಅಭಿಮಾನಿಗಳು ಕಾರ್ಯಕರ್ತರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

LEAVE A REPLY

Please enter your comment!
Please enter your name here