ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

ಮಂಗಳೂರು : ಒಡಿಶಾದ ಬಾಲಸೂರಿನಲ್ಲಿ ನಡೆದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ವಾಯುಪಡೆ ವಿಮಾನದಲ್ಲಿ ಬಂದಿಳಿದ ಮೋದಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಸಾಂತ್ವನ ಹೇಳಲಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here