ಮಿತ್ತಬೆಟ್ಟು- ಉರುಳಿಗೆ ಸಿಲುಕಿ ಪ್ರಾಣ ತೆತ್ತ ಚಿರತೆ

ಮಂಗಳೂರು: ಕಾಡು ಪ್ರಾಣಿಗಳ ಹಾವಳಿ ತಡೆಯಲಾರದೆ ಸ್ಥಳೀಯರು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಎಂಬಲ್ಲಿ ನಡೆದಿದೆ. ಕಳೆದ ರಾತ್ರಿ ಚಿರತೆ ಉರುಳಿಗೆ ಸಿಲುಕಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ವಿಡಿಯೋಗಾಗಿ ಇಲ್ಲಿಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here