ಖಾಸಗಿ ಬಸ್‌ – ಬೈಕ್‌ ಅಪಘಾತ – ಬೈಕ್‌ ಸವಾರ ಮೃತ್ಯು

ಮಂಗಳೂರು: ಮೂಡಬಿದಿರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ಬೈಕ್ ಸವಾರ ಯುವಕನನ್ನು ವಾಮಂಜೂರು ವಿ ಎಸ್ ಬ್ಯಾಂಕ್ ಉದ್ಯೋಗಿ ಕರಿಯಂಗಳದ ಸಂತೋಷ್ (38) ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here