ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ವಿಕಾಸ್ ಶೆಟ್ಟಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಮಂಗಳೂರಿನ ವಿಕಾಸ್ ಶೆಟ್ಟಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ. ಎನ್ ಎಸ್ ಯು ಐ ಮತ್ತು ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದ ಇವರು ಈ ಹಿಂದೆ ಮಂಗಳೂರಿನ ನಗರ ಅಧ್ಯಕ್ಷರಾಗಿದ್ದರು.

LEAVE A REPLY

Please enter your comment!
Please enter your name here