ಶ್ರದ್ಧಾ ವಾಕರ್ ಹತ್ಯೆ ನೆನಪು ಮಾಸುವ ಮೊದಲೇ ಮತ್ತೊಂದು ಕೃತ್ಯ – ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ

ಮಂಗಳೂರು (ದೆಹಲಿ): ದೇಶದಾದ್ಯಂತ ಸುದ್ದಿಯಾಗಿದ್ದ ಶ್ರದ್ಧಾ ವಾಕರ್ ಹತ್ಯೆ ನೆನಪು ಮನಸ್ಸಿನಿಂದ ಮಾಸುವ ಮೊದಲೇ ಅಂತಹದ್ದೇ ಮತ್ತೊಂದು ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಗೀತಾ ಕಾಲನಿ ಫ್ಲೈ ಓವರ್ ಪ್ರದೇಶದ ಬಳಿ ಮಹಿಳೆಯೊಬ್ಬರ ಶವವನ್ನು ಹಲವಾರು ತುಂಡುಗಳಾಗಿ ಕತ್ತರಿಸಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು, ಹಲವಡೆ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮಾಹಿತಿ ಲಭಿಸಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here