ವಿಧಾನಸಭೆಯಲ್ಲಿ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ 

ಮಂಗಳೂರು(ಬೆಂಗಳೂರು): ವಿಧಾನಸಭೆಯಲ್ಲಿ ಇಂದು (ಜು.17) ಚರ್ಚೆ, ಭಾರಿ ವಿರೋಧಗಳ ನಡುವೆಯೇ ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.

ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಮೂಲಕ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ ವಿರೋಧಿಸಿ ವಿಪಕ್ಷಗಳು ಸದನದಲ್ಲಿ ಧರಣಿ ನಡೆಸಿದೆ.

LEAVE A REPLY

Please enter your comment!
Please enter your name here