ನೀರು ತುಂಬಿದ ಬಕೆಟ್ ಗೆ ಬಿದ್ದು 20 ತಿಂಗಳ ಮಗು ಮೃತ್ಯು

ಮಂಗಳೂರು : ನೀರು ತುಂಬಿದ್ದ ಬಕೆಟ್ ಗೆ ಬಿದ್ದು 20 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಾವೂರಿನಲ್ಲಿ ಜು. 19 ರಂದು ನಡೆದಿದೆ.

ಜಾರ್ಖಂಡ್ ಮೂಲದ ಫಿರೋಜ್ ಅನ್ಸಾರಿ ದಂಪತಿಗಳು ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ದಂಪತಿಗಳ ಪುತ್ರಿ ಆಯೇಷಾ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here