ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ

ಮಂಗಳೂರು(ವಾರಣಾಸಿ): ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಹಿಂದೂ ಧರ್ಮೀಯ ಮಹಿಳೆಯರು ಈ ಸಮೀಕ್ಷೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದೀಗ ಜ್ಞಾನವಾಪಿ ಮಸೀದಿಯ ವುಝೂಖಾನವನ್ನು ಹೊರತುಪಡಿಸಿ ಬೇರೆಲ್ಲಾ ಕಡೆ ಸಮೀಕ್ಷೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here