ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ(ಅಕ್ರಮ ಸಕ್ರಮ) ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

 

ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್‌ ಕುಮಾರ್‌ ರೈ, ಸಾಮಾನ್ಯ ಸದಸ್ಯರಾಗಿ ಎಂ ಮಹಮ್ಮದ್‌ ಬಡಗನ್ನೂರು, ಮಹಿಳಾ ಸದಸ್ಯರಾಗಿ ಶ್ರೀಮತಿ ರೂಪರೇಖಾ ಆಳ್ವ, ಪರಿಶಿಷ್ಟ ಜಾತಿ ಪ್ರವರ್ಗದಿಂದ ರಾಮಣ್ಣ ಪಿಲಿಂಜ, ಸದಸ್ಯ ಕಾರ್ಯದರ್ಶಿಯಾಗಿ ತಾಲೂಕಿನ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

 

LEAVE A REPLY

Please enter your comment!
Please enter your name here