ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಶೇ 3.75 ರಷ್ಟು ಹೆಚ್ಚಳ-ಸರಕಾರದ ಆದೇಶ

ಮಂಗಳೂರು(ಬೆಂಗಳೂರು): ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರಕಾರ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್ ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿ, ಶೇ.46 ಕ್ಕೆ ಏರಿಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here