ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟದಿಂದ ಮಂಗಳೂರಿನಲ್ಲಿ ಆರ್.ಟಿ.ಓ ಚಲೋ ಜಾಥ ನಡೆಯಿತು.

ಆಟೋರಿಕ್ಷಾ ಚಾಲಕರು ಹಲವು ಬೇಡಿಕೆಗಳನ್ನು ಮುಂದಿಟ್ಟು ಸುಮಾರು12 ಘಂಟೆಗಳ ಕಾಲ ರಿಕ್ಷಾ ಸವಾರಿ ಬಂದ್ ನಡೆಸಿ ಮಂಗಳೂರಿನ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿದರು. ನಾರಾರು ಆಟೋ ಚಾಲಕರು, ಮಾಲಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

 

LEAVE A REPLY

Please enter your comment!
Please enter your name here