ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಕಳೆದ 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸೋಮವಾರಪೇಟೆ ಮಾದಾಪುರದ ಈರಪ್ಪ ಎಂ ಯು ಎಂಬಾತನನ್ನು ಕದ್ರಿ ಪೊಲೀಸ್ ಠಾಣೆ ಪಿ ಎಸ್‌ ಐ ಉಮೇಶ್ ಕುಮಾರ್ ಮತ್ತು ತಂಡ ಬಂಧಿಸಿದೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ 2004 ರಲ್ಲಿ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LEAVE A REPLY

Please enter your comment!
Please enter your name here