ಮಂಗಳೂರಿನ ಕದ್ರಿ ಮತಗಟ್ಟೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಮತ ಚಲಾವಣೆ

ಮಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಧರ್ಮಪತ್ನಿ ಪ್ರಸನ್ನ ಭಂಡಾರಿಯವರೊಂದಿಗೆ ಆಗಮಿಸಿ ಮಂಗಳೂರಿನ ಕದ್ರಿ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here