ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ಸಂಜೆ 6.30ಕ್ಕೆ ಬೆಂಗಳೂರಿಗೆ ? – ಬಂಧನ ಸಾಧ್ಯತೆ

ಮಂಗಳೂರು(ಬೆಂಗಳೂರು): ಲೈಂಗಿಕ ಹಗರಣದ ಪ್ರಮುಖ ಆರೋಪಿಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ಬಂದಿಳಿದಿದ್ದರು. ಎಸ್‌ ಐ ಟಿ ಅಧಿಕಾರಿಗಳು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಠಿಕಾಣಿ ಹೂಡಿದ್ದು, ಪ್ರಜ್ವಲ್ ರೇವಣ್ಣ  ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here