ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ 144 ಸೆಕ್ಷನ್ ಜಾರಿ

ಮಂಗಳೂರು(ಧಾರವಾಡ): ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಕಾಣಿಸಿಕೊಂಡಿದ್ದು, ಖಾಲಿ ಆಗಿರುವ ಕೆರೆಗಳಿಗೆ ನೀರು ತುಂಬಿಸಿಕೊಳ್ಳಲು ಮಲಪ್ರಭಾ ಕಾಲುವೆಯಿಂದ ನೀರು ಬಿಡಲಾಗಿದೆ.

ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡಲಾಗಿದ್ದು, ರೈತರು ಜಮೀನುಗಳಿಗೆ ನೀರು ಬಳಸಿಕೊಳ್ಳಬಾರದು ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 66 ಹಳ್ಳಿಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

LEAVE A REPLY

Please enter your comment!
Please enter your name here