ಶರಣ್ ಪಂಪ್ ವೆಲ್ ವಿರುದ್ದ ಕೇಸು ದಾಖಲು-ಜೂ.1ರಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ-ಸುರೇಂದ್ರ ಕುಮಾರ್ ಜೈನ್

ಮಂಗಳೂರು:‌ ಮಂಗಳೂರಿನ ಕಂಕನಾಡಿ ಮಸೀದಿ ಮುಂಭಾಗ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದದನ್ನು ಪ್ರಶ್ನಿಸಿದ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪ್ ವೆಲ್ ಅವರ ಮೇಲೆ ಹಾಕಿರುವ ಕೇಸನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಜೂ.1ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ನೀಡಲಿದ್ದು ರಸ್ತೆಯಲ್ಲಿ ನಮಾಜು ಮಾಡಿ ಸಮಾಜದ ಶಾಂತಿ ಕೆಡಿಸಿರುವವರ ಮೇಲೆ ಕೇಸು ದಾಖಲಿಸುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ ನ ಕೇಂದ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here