ಕಲ್ಲಡ್ಕದಲ್ಲಿ ಕೃತಕ ನೆರೆ – ವಾಹನ ಸವಾರರ ಪರದಾಟ – ಪಾದಚಾರಿಗಳಿಗೆ ಕೆಸರಿನ ಸಿಂಚನ

ಮಂಗಳೂರು/ಕಲ್ಲಡ್ಕ: ನಿನ್ನೆ ಸುರಿದ ನಿರಂತರ ಮಳೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅವಾಂತರ ಸೃಷ್ಟಿಸಿದೆ.

ಇಲ್ಲಿನ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ರಸ್ತೆ ಮೇಲೆ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿಯುವಂತಾಗಿದೆ. ಕೃತಕ ನೆರೆ ಸೃಷ್ಟಿಯಾಗಿದ್ದು ನೀರು ತುಂಬಿದ ರಸ್ತೆಯಲ್ಲಿ ವಾಹನಗಳು ಚಲಿಸುವ ದೃಶ್ಯ ಇಲ್ಲಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here