ರಾಹುಲ್‌ ಗಾಂಧಿ ಹೇಳಿಕೆಗೆ ಖಂಡನೆ – ಕಾವೂರು ಜಂಕ್ಷನ್ ನಲ್ಲಿ ದ.ಕ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚದ ವತಿಯಿಂದ ಕಾವೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.

ಹಿಂದೂಗಳು ಸದಾ ಹಿಂಸಚಾರದಲ್ಲಿ ತೊಡಗಿಕೊಂಡಿರುವವರು ಎಂಬ ಅಪ್ರಬುದ್ದ ಹೇಳಿಕೆ ನೀಡಿದ ರಾಹುಲ್ ಗಾಂಧಿ ಹಾಗೂ ಅದನ್ನು ಸರ್ಮರ್ಥಿಸಿದ ಕಾಂಗ್ರೆಸ್ ಪಕ್ಷದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಭಾರತೀಯ ಜನತಾ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ  ಭಾಗಿವಹಿಸಿದ್ದರು.

LEAVE A REPLY

Please enter your comment!
Please enter your name here