ಮಂಗಳೂರಿನಲ್ಲಿ ಮುಂದುವರಿದ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ಮಂಗಳೂರು:ಮಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ.ಇಂದು ನಗರದ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ ಪರಿಸರದಲ್ಲಿ ಟೈಗರ್ ಕಾರ್ಯಾಚರಣೆ ನಡೆಸುವ ಮೂಲಕ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಯಿತು.

ಕಳೆದ ಎರಡು ದಿನಗಳಿಂದ ಬೀದಿ ಬದಿ ವ್ಯಾಪಾರಿಗಳು ತೆರವು ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದು ಅದರ ಹೊರತಾಗಿಯೂ ಇಂದು ತೆರವು ಕಾರ್ಯಾಚರಣೆ ನಡೆದಿದೆ.

LEAVE A REPLY

Please enter your comment!
Please enter your name here