ನಾಳೆ ರಾಜಧಾನಿಯಲ್ಲಿ “ಬೆಂಗಳೂರು ಕಂಬಳ – ನಮ್ಮ ಕಂಬಳ” ಸಮಿತಿ ಸಭೆ

ಮಂಗಳೂರು/ಬೆಂಗಳೂರು: “ಬೆಂಗಳೂರು ಕಂಬಳ – ನಮ್ಮ ಕಂಬಳ” ಸಮಿತಿ ಸಭೆ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜು.2ರಂದು ಮಧ್ಯಾಹ್ನ 2:00 ಗಂಟೆಗೆ ನಡೆಯಲಿದೆ.

ಬೆಂಗಳೂರು ಅರಮನೆ ಮೈದಾನದ ಗೇಟ್ ನಂ. 6ರ ಗ್ರ್ಯಾಂಡ್‌ ಕ್ಯಾಸ್ಟಲ್‌ ನಲ್ಲಿ ನಡೆಯಲಿರುವ ಈ ಸಭೆಗೆ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ  ಬಿ. ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

 

 

 

 

 

 

 

 

LEAVE A REPLY

Please enter your comment!
Please enter your name here