ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ – ಯುಪಿ ಮುಖ್ಯಮಂತ್ರಿ ಯೋಗಿ ಘೋಷಣೆ

ಮಂಗಳೂರು (ಲಕ್ನೋ): ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಕ್ಷಾ ಬಂಧನದ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದು, ಈ ಸೌಲಭ್ಯವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಆ.18ರ ರಾತ್ರಿಯಿಂದ ಆ.19 ರವರೆಗೆ ಪಡೆಯಬಹುದಾಗಿದೆ. ಹಬ್ಬದ ಸಮಯದಲ್ಲಿ ಮಹಿಳೆಯರಿಗೆ ಅನುಕೂಲಕರ ಪ್ರಯಾಣವನ್ನು ಖಚಿತಪಡಿಸಲು ಉಚಿತ ಬಸ್ ಪ್ರಯಾಣವನ್ನು ಘೋಷಿಸಿದೆ.

LEAVE A REPLY

Please enter your comment!
Please enter your name here